July 23, 2026
ಸಮಸ್ಯೆ

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಮುಂಡೂರು ಗ್ರಾಮದ ಸೀತರಾಮ ಆಚಾರ್ಯ ಮತ್ತು ರಮೇಶ್ ಆಚಾರ್ಯ ಅವರ ಮನೆಯ ಹಿಂಭಾಗ ಮಣ್ಣು ಕುಸಿದು ಮನೆಗೆ ಹಾನಿಯಾಗಿದ್ದುಹಾಗೂ ಮಚ್ಚಿನ ಗ್ರಾಮದಲ್ಲಿ ಹಲವು ಕಡೆ ಮನೆಯ ಹಿಂಭಾಗ ಗುಡ್ಡ ಕುಸಿದಿದ್ದು ಆ ಮನೆಗಳಿಗೆ ಭಾರತೀಯ ಜನತಾ ಪಾರ್ಟಿಯ ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ, ಜಯಾನಂದ ಗೌಡ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya

ಅಳದಂಗಡಿ-ವೇಣೂರು ಸಂಪರ್ಕಿಸುವ ಡೆಪ್ಪುಣಿ ಬಳಿ ರಸ್ತೆಗೆ ಅಡ್ಡಲಾಗಿಬಿದ್ದ ಮರ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya
error: Content is protected !!