23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

ಬೆಳ್ತಂಗಡಿ :ಜೆಸಿಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನವು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಪ್ರಸ್ತಕ ವರ್ಷದಲ್ಲಿ ಜೆಸಿಐ ಭಾರತಕ್ಕೆ ಸಲ್ಲಿಸಿದ ಸದಸ್ಯತ್ವ ಶುಲ್ಕ ಮತ್ತು ಜೆಸಿಐ ಭಾರತದ ಫೌಂಡೇಶನ್ ಗೆ ನೀಡಿದ ದೇಣಿಗೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ನಡೆಸಿದ ಓರಿಯೆಂಟಷನ್ ಕಾರ್ಯಕ್ರಮವನ್ನು ಆದರಿಸಿ ಕೊಡ ಮಾಡುವ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಪ್ರಶಸ್ತಿಯಲ್ಲಿ 10 ನೇ ಸ್ಥಾನದ ಪ್ರಶಸ್ತಿಗೆ ಭಾಜನವಾಗಿದೆ.

ವಲಯಧ್ಯಕ್ಷರಾದ ಗಿರೀಶ್ ಎಸ್ ಪಿ ಯವರಿಂದ
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕ್ರಿಯಾಶೀಲ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಸದಸ್ಯರೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ
ಘಟಕದ ನಿಕಟಪೂರ್ವಧ್ಯಕ್ಷರಾದ ಶಂಕರ್ ರಾವ್,
ಪೂರ್ವ ಅಧ್ಯಕ್ಷರುಗಳಾದ ಸಂತೋಷ್ ಪಿ ಕೋಟ್ಯಾನ್, ಪ್ರಶಾಂತ್ ಲೈಲಾ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್, ಸಂಯೋಜಕರಾದ ರಜತ್, ಲೇಡಿ ಜೆಸಿ ಸಂಯೋಜಕರಾದ Jc ಶ್ರುತಿ ರಂಜಿತ್, ಅಮೃತಾ ಎಸ್ ಕೋಟ್ಯಾನ್ ರವರು ಭಾಗವಹಿಸಿದರು.

Related posts

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya
error: Content is protected !!