July 23, 2026
ಸಂಘ-ಸಂಸ್ಥೆಗಳು

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

ಬೆಳ್ತಂಗಡಿ :ಜೆಸಿಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನವು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಪ್ರಸ್ತಕ ವರ್ಷದಲ್ಲಿ ಜೆಸಿಐ ಭಾರತಕ್ಕೆ ಸಲ್ಲಿಸಿದ ಸದಸ್ಯತ್ವ ಶುಲ್ಕ ಮತ್ತು ಜೆಸಿಐ ಭಾರತದ ಫೌಂಡೇಶನ್ ಗೆ ನೀಡಿದ ದೇಣಿಗೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ನಡೆಸಿದ ಓರಿಯೆಂಟಷನ್ ಕಾರ್ಯಕ್ರಮವನ್ನು ಆದರಿಸಿ ಕೊಡ ಮಾಡುವ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಪ್ರಶಸ್ತಿಯಲ್ಲಿ 10 ನೇ ಸ್ಥಾನದ ಪ್ರಶಸ್ತಿಗೆ ಭಾಜನವಾಗಿದೆ.

ವಲಯಧ್ಯಕ್ಷರಾದ ಗಿರೀಶ್ ಎಸ್ ಪಿ ಯವರಿಂದ
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕ್ರಿಯಾಶೀಲ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಸದಸ್ಯರೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ
ಘಟಕದ ನಿಕಟಪೂರ್ವಧ್ಯಕ್ಷರಾದ ಶಂಕರ್ ರಾವ್,
ಪೂರ್ವ ಅಧ್ಯಕ್ಷರುಗಳಾದ ಸಂತೋಷ್ ಪಿ ಕೋಟ್ಯಾನ್, ಪ್ರಶಾಂತ್ ಲೈಲಾ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್, ಸಂಯೋಜಕರಾದ ರಜತ್, ಲೇಡಿ ಜೆಸಿ ಸಂಯೋಜಕರಾದ Jc ಶ್ರುತಿ ರಂಜಿತ್, ಅಮೃತಾ ಎಸ್ ಕೋಟ್ಯಾನ್ ರವರು ಭಾಗವಹಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya
error: Content is protected !!