25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ :ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ
ಆಟಿದ ಕಷಾಯ.. ವಿತರಣಾ ಕಾರ್ಯಕ್ರಮಬಹಳ ಯಶಸ್ವಿಯಾಗಿ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು…ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ..
ಈ ಸಂದರ್ಭದಲ್ಲಿ.. ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿ ಶುಭ ಹಾರೈಸಿದರುಈ ಸಂದರ್ಭದಲ್ಲಿ
ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ
ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ..
ಕ್ರೀಡಾ ಕಾರ್ಯದರ್ಶಿ. ಕಿಶನ್ ಲೈಲಾ
ಪ್ರಧಾನ ಕಾರ್ಯದರ್ಶಿ ಗಣೇಶ್
ಸಾಮಾಜಿಕ ಜಾಲತಾಣದ ಸಂಪತ್
ಇವರೆಲ್ಲ ಉಪಸ್ಥಿತರಿದ್ದರು

Related posts

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya
error: Content is protected !!