23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya
error: Content is protected !!