July 23, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ಮೊಗ್ರು : ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ

Suddi Udaya
error: Content is protected !!