25.7 C
ಪುತ್ತೂರು, ಬೆಳ್ತಂಗಡಿ
May 19, 2025
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya
error: Content is protected !!