September 6, 2026
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಚ್ಚಿನ ಪ್ಯಾಕ್ಸ್ ನ ನೂತನ ಕಟ್ಟಡ ಅನಂತ ಲೋಕಾರ್ಪಣೆ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya
error: Content is protected !!