July 23, 2026
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಧರ್ಮಸ್ಥಳ: “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ” ದ ಉದ್ಘಾಟನಾ ಸಮಾರಂಭ

Suddi Udaya

ನಡುಜಾರು ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya
error: Content is protected !!