ಧಾರ್ಮಿಕ

ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ .

ಬೆಳ್ತಂಗಡಿ :ಆಟಿ ಅಮಾವಾಸ್ಯೆ ಪುಣ್ಯ ದಿನದಂದುಜು 4ರಂದು ತಾಲೂಕಿನ ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಶ್ರೀ ದೇವರಿಗೆ ಪ್ರಾಥನೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂಬತ್ತು ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ರವರನ್ನು ಸಮಿತಿಯವರು ಗೌರವಿಸಿದರು.ಈ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಜಯಕೀರ್ತಿ ಜೈನ್ ಸಮಿತಿಯ ಮುಖ್ಯಸ್ಥರಾದ ಕಿಶೋರ್ ಹೆಗ್ಡೆ ಸುರೇಶ್,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ ಬಡೆಕ್ಕರ ಶ್ರೀ ಸತ್ಯನಾರಾಯಣ ತೋಡ್ತಿಲ್ಲಾಯರಿಗೆ ತಿರುವನಂತ ಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಮಹಾ ಪ್ರಧಾನ ಅರ್ಚಕ ಗೌರವ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya
error: Content is protected !!