July 23, 2026
ಧಾರ್ಮಿಕ

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳ್ಳಮಂಜ :ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ದೇವಾಲಯದ ಅನುವಂಶಿಕ ಆಡಳಿತ ಮುಕ್ತೇಶ್ವರರಾದ ಡಾ/ ಹರ್ಷ ಸಂಪಿಗೆತ್ತಾಯ ಇವರು ಬಿಡುಗಡೆಗೊಳಿಸಿದರು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷರಾದ ನಾರಾಯಣ ಪೂಜಾರಿ ಕಾರ್ಯದರ್ಶಿ ನಿಶಾಂತ್ ಬಳ್ಳ ಮಂಜ ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್ . ಹರ್ಷ ಬಳ್ಳಮಂಜ ಲೈನ್ಸಿ ಪಾಯ್ಸ್ ಉಪಾಧ್ಯಕ್ಷರಾದ ಅವಿನಾಶ್. ಪುನೀತ್ ಶೆಟ್ಟಿ ಕೋಶಾಧಿಕಾರಿ ಶ್ರವಣ್. ಕ್ರೀಡಾ ಕಾರ್ಯದರ್ಶಿ ವಿನೀತ್ ಕುಮಾರ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಲಾಯಿಲ: 36ನೇ ವರ್ಷದ ಶ್ರೀ ಗಣೇಶೋತ್ಸವ ಉದ್ಘಾಟನೆ

Suddi Udaya

ಆ.17: ಅಂತಾರಾಷ್ಟ್ರೀಯ ವಿದ್ವಾಂಸ ಎ.ಪಿ ಉಸ್ತಾದ್ ರಿಂದ, ಖಾಝಿ ಸ್ವೀಕಾರ ಹಾಗೂ ಕೂರತ್ ತಂಙಳ್ ಅನುಸ್ಮರಣೆ

Suddi Udaya
error: Content is protected !!