July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!