September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya
error: Content is protected !!