July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸಂತ ಸೆಬಾಸ್ಟಿಯನ್ ದೇವಾಲಯ ಕಳೆಂಜದಲ್ಲಿ ಆ. 4ರಂದು ಪ್ರಾರಂಭಗೊಂಡಿತು.


ಉದ್ಘಾಟನೆಯನ್ನು ನೆರವೇರಿಸಿದ ಕಳೆಂಜ ಸಂತ ಸೆಬಾಸ್ಟಿಯಾನ್ ರವರ ದೇವಾಲಯದ ಧರ್ಮಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಮಾತನಾಡಿ ಈ ಶಿಬಿರದ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಿ ಎಂದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ನ ಮಾಲಕರಾದ ಕೆ. ಪ್ರಭಾಕರ್ ಸಾಲಿಯನ್ ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ಕಳೆಂಜ ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಥೋಮಸ್ ಪನ ಚಿಕ್ಕಲ್ , ಕಳೆಂಜ ಸಂತ ಸೆಬಾಸ್ಟಿಯಾನ್ ದೇವಾಲಯದ ಟ್ರಸ್ಟಿ ಜೋಳಿ ತಟ್ಟಾಂ ಪರಂಬಿಲ್ ಆಗಮಿಸಿದ್ದರು.


ಶಿಬಿರವು ಆ. 4ರಿಂದ ಆ. 18ರವರೆಗೆ ಪೂರ್ವಾಹ್ನ 9.30ರಿಂದ ಅಪರಾಹ್ನ 4:30 ವರೆಗೆ ಜರುಗಲಿದೆ.

Related posts

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya
error: Content is protected !!