23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು.

ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ ಮೇಳದಲ್ಲಿ ಅವರು ಸ್ತ್ರೀ ವೇಷ ಮತ್ತು ಬೇರೆ ವೇಷಾಧಾರಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಖ್ಯಾತಿಯಾಗಿದ್ದರು. ಅನೇಕ ಸನ್ಮಾನ ಪಡೆದಿದ್ದರು.

ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಪುತ್ರ ಮಿಥುನ್, ಪುತ್ರಿಯರಾದ ರಕ್ಷಾ, ದೀಕ್ಷಾ, ಅಳಿಯ, ಮೊಮ್ಮಗ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya
error: Content is protected !!