23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು.

ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ ಮೇಳದಲ್ಲಿ ಅವರು ಸ್ತ್ರೀ ವೇಷ ಮತ್ತು ಬೇರೆ ವೇಷಾಧಾರಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಖ್ಯಾತಿಯಾಗಿದ್ದರು. ಅನೇಕ ಸನ್ಮಾನ ಪಡೆದಿದ್ದರು.

ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಪುತ್ರ ಮಿಥುನ್, ಪುತ್ರಿಯರಾದ ರಕ್ಷಾ, ದೀಕ್ಷಾ, ಅಳಿಯ, ಮೊಮ್ಮಗ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!