September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು.

ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ ಮೇಳದಲ್ಲಿ ಅವರು ಸ್ತ್ರೀ ವೇಷ ಮತ್ತು ಬೇರೆ ವೇಷಾಧಾರಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಖ್ಯಾತಿಯಾಗಿದ್ದರು. ಅನೇಕ ಸನ್ಮಾನ ಪಡೆದಿದ್ದರು.

ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಪುತ್ರ ಮಿಥುನ್, ಪುತ್ರಿಯರಾದ ರಕ್ಷಾ, ದೀಕ್ಷಾ, ಅಳಿಯ, ಮೊಮ್ಮಗ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya
error: Content is protected !!