23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು.

ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ ಮೇಳದಲ್ಲಿ ಅವರು ಸ್ತ್ರೀ ವೇಷ ಮತ್ತು ಬೇರೆ ವೇಷಾಧಾರಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಖ್ಯಾತಿಯಾಗಿದ್ದರು. ಅನೇಕ ಸನ್ಮಾನ ಪಡೆದಿದ್ದರು.

ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಪುತ್ರ ಮಿಥುನ್, ಪುತ್ರಿಯರಾದ ರಕ್ಷಾ, ದೀಕ್ಷಾ, ಅಳಿಯ, ಮೊಮ್ಮಗ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya
error: Content is protected !!