September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ ಪೂರ್ವ ಪ್ರಾಥಮಿಕ ಶಾಲೆಯ ಪ್ರಿಕೆಜಿ ವಿದ್ಯಾರ್ಥಿಯಾದ ಸಮಕ್ಷ್ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಅವರ ಹೆತ್ತವರಾದ ಶಾಲಾ ಶಿಕ್ಷಕಿ ಸುಜಾತ ಮತ್ತು ಯೋಗಿಶ್ ಬಿ ಶಾಲೆಗೆ ಗಡಿಯಾರ ಮತ್ತು ಸಿಹಿ ತಿಂಡಿಯನ್ನು ನೀಡಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.

Related posts

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!