30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

ಅಳದಂಗಡಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲುಸ್ತುವಾರಿ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ರಚನೆಯು ಶ್ರೀನಿವಾಸ್ ರಾವ್ ದೊರಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ನೂತನ ಅಧ್ಯಕ್ಷರಾಗಿ ಶಶಿಕಾಂತ್ ನಾಯಕ್, ಉಪಾಧ್ಯಕ್ಷರಾಗಿ ಶ್ರೀಮತಿ ಐಶ್ವರ್ಯ ನೀರಲ್ಕೆ ಆಯ್ಕೆಯಾದರು.

ಸಮಿತಿಯ ಸದಸ್ಯರಾಗಿ ಸುಜಾತಾ ಜೈನ್,ಜಮೀಳಾ, ಪವನ್ ಕುಮಾರ್,ಸಂದೀಪ್ ಎಸ್ ನೀರಲ್ಕೆ,ವೇದಾವತಿ, ಸಂಧ್ಯಾ, ಆನಂದ ಪೂಜಾರಿ ನೀರಲ್ಕೆ,ಲೀಲಾವತಿ,ಗಿರಿಜಾ,ಸೋನಿಯಾ, ಸಂತೋಷ್ ನಿನ್ನಿಕಲ್ಲು, ಜಗನ್ನಾಥ, ಶೇಖರ್, ಸದಾಶಿವ, ಪ್ರಭಾಕರ ನಾಯಕ್,ರೂಪಾ ರವರು ಆಯ್ಕೆಯಾದರು.

ರಚನಾ ಸಭೆಯಲ್ಲಿ ಸಿಆರ್ ಪಿ ರಾಜೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ರಾವ್, ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಆಚಾರ್ಯ ಮಿತ್ತರೋಡಿ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ರವರು ಉಪಸ್ಥಿತರಿದ್ದರು

ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಬಾಪಟ್ ಕಾರ್ಯಕ್ರಮ ನಿರೂಪಿಸಿದರು, ಸಹಶಿಕ್ಷಕಿ ಶ್ರೀಮತಿ ಸರೋಜಾ ವಂದಿಸಿದರು.

Related posts

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya
error: Content is protected !!