September 6, 2026
ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ಇದೀಗ
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆಗೊಂಡಿದೆ
ಅಧ್ಯಕ್ಷ ಸ್ಥಾನ ಸಾಮಾನ್ಯರಿಗೆ
ಹಾಗೂ ಉಪಾಧ್ಯಕ್ಷತೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಬೆಳ್ತಂಗಡಿ: ನಾಳೆ (ಫೆ.26) ವಿದ್ಯುತ್ ನಿಲುಗಡೆ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya
error: Content is protected !!