July 23, 2026
ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ಇದೀಗ
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆಗೊಂಡಿದೆ
ಅಧ್ಯಕ್ಷ ಸ್ಥಾನ ಸಾಮಾನ್ಯರಿಗೆ
ಹಾಗೂ ಉಪಾಧ್ಯಕ್ಷತೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

Suddi Udaya

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya
error: Content is protected !!