25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya
error: Content is protected !!