25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya
error: Content is protected !!