25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya
error: Content is protected !!