September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆ.20 ರಂದು ಉಜಿರೆಯಲ್ಲಿ ಶಾರದಾ ಮಂಟಪದಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ನಡೆಯಲಿದ್ದು ಪೂರ್ವಸಿದ್ಧತೆಗಳ ಬಗ್ಯೆ ಸಮಾಲೋಚನಾ ಸಭೆಯು ಆ. 3ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಸಮಾವೇಶದ ಬಗ್ಯೆ ಸವಿವರ ಮಾಹಿತಿ ನೀಡಿ ವಿವಿಧ ಊರುಗಳಿಗೆ ವಿಭಾಗ ಸಂಘಟಕರನ್ನು ಆಯ್ಕೆ ಮಾಡಲಾಯಿತು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ನಾರಾವಿ, ನಿಡ್ಲೆ, ಗುರುವಾಯನಕೆರೆ ವಲಯಗಳಿಗೆ ತಲಾ ನಾಲ್ಕು ಮಂದಿಯAತೆ ಸಂಘಟಕರನ್ನು ಆಯ್ಕೆ ಮಾಡಿ ನಿವೃತ್ತರ ಸದಸ್ಯತ್ವ ನೋಂದಣಿಗೆ ಸಹಕರಿಸುವಂತೆ ಕೋರಲಾಯಿತು.


ಸಂಘದ ಕಾರ್ಯದರ್ಶಿ ವಿಶ್ವಾಸ ರಾವ್ ವರದಿ ವಾಚಿಸಿದರು. ವಸಂತ ಸುವರ್ಣ ಪಿಂಚಣಿ ಬಗ್ಯೆ ಮಾಹಿತಿ ನೀಡಿದರು. ಕೋಶಾಧಿಕಾರಿ ಜಗನ್ನಿವಾಸ ರಾವ್ ಲೆಕ್ಕಪತ್ರದ ವಿವರ ನೀಡಿದರು.


ಸನ್ಮತ್ ಕುಮಾರ್ ನಾರಾವಿ ಸ್ವಾಗತಿಸಿದರು. ಕುಸುಮಾವತಿ ಧನ್ಯವಾದವಿತ್ತರು.

Related posts

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya
error: Content is protected !!