30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸಂತ ಸೆಬಾಸ್ಟಿಯನ್ ದೇವಾಲಯ ಕಳೆಂಜದಲ್ಲಿ ಆ. 4ರಂದು ಪ್ರಾರಂಭಗೊಂಡಿತು.


ಉದ್ಘಾಟನೆಯನ್ನು ನೆರವೇರಿಸಿದ ಕಳೆಂಜ ಸಂತ ಸೆಬಾಸ್ಟಿಯಾನ್ ರವರ ದೇವಾಲಯದ ಧರ್ಮಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಮಾತನಾಡಿ ಈ ಶಿಬಿರದ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಿ ಎಂದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ನ ಮಾಲಕರಾದ ಕೆ. ಪ್ರಭಾಕರ್ ಸಾಲಿಯನ್ ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ಕಳೆಂಜ ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಥೋಮಸ್ ಪನ ಚಿಕ್ಕಲ್ , ಕಳೆಂಜ ಸಂತ ಸೆಬಾಸ್ಟಿಯಾನ್ ದೇವಾಲಯದ ಟ್ರಸ್ಟಿ ಜೋಳಿ ತಟ್ಟಾಂ ಪರಂಬಿಲ್ ಆಗಮಿಸಿದ್ದರು.


ಶಿಬಿರವು ಆ. 4ರಿಂದ ಆ. 18ರವರೆಗೆ ಪೂರ್ವಾಹ್ನ 9.30ರಿಂದ ಅಪರಾಹ್ನ 4:30 ವರೆಗೆ ಜರುಗಲಿದೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya
error: Content is protected !!