April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸಂತ ಸೆಬಾಸ್ಟಿಯನ್ ದೇವಾಲಯ ಕಳೆಂಜದಲ್ಲಿ ಆ. 4ರಂದು ಪ್ರಾರಂಭಗೊಂಡಿತು.


ಉದ್ಘಾಟನೆಯನ್ನು ನೆರವೇರಿಸಿದ ಕಳೆಂಜ ಸಂತ ಸೆಬಾಸ್ಟಿಯಾನ್ ರವರ ದೇವಾಲಯದ ಧರ್ಮಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಮಾತನಾಡಿ ಈ ಶಿಬಿರದ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಿ ಎಂದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ನ ಮಾಲಕರಾದ ಕೆ. ಪ್ರಭಾಕರ್ ಸಾಲಿಯನ್ ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ಕಳೆಂಜ ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಥೋಮಸ್ ಪನ ಚಿಕ್ಕಲ್ , ಕಳೆಂಜ ಸಂತ ಸೆಬಾಸ್ಟಿಯಾನ್ ದೇವಾಲಯದ ಟ್ರಸ್ಟಿ ಜೋಳಿ ತಟ್ಟಾಂ ಪರಂಬಿಲ್ ಆಗಮಿಸಿದ್ದರು.


ಶಿಬಿರವು ಆ. 4ರಿಂದ ಆ. 18ರವರೆಗೆ ಪೂರ್ವಾಹ್ನ 9.30ರಿಂದ ಅಪರಾಹ್ನ 4:30 ವರೆಗೆ ಜರುಗಲಿದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya
error: Content is protected !!