38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸಂತ ಸೆಬಾಸ್ಟಿಯನ್ ದೇವಾಲಯ ಕಳೆಂಜದಲ್ಲಿ ಆ. 4ರಂದು ಪ್ರಾರಂಭಗೊಂಡಿತು.


ಉದ್ಘಾಟನೆಯನ್ನು ನೆರವೇರಿಸಿದ ಕಳೆಂಜ ಸಂತ ಸೆಬಾಸ್ಟಿಯಾನ್ ರವರ ದೇವಾಲಯದ ಧರ್ಮಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಮಾತನಾಡಿ ಈ ಶಿಬಿರದ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಿ ಎಂದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ನ ಮಾಲಕರಾದ ಕೆ. ಪ್ರಭಾಕರ್ ಸಾಲಿಯನ್ ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ಕಳೆಂಜ ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಥೋಮಸ್ ಪನ ಚಿಕ್ಕಲ್ , ಕಳೆಂಜ ಸಂತ ಸೆಬಾಸ್ಟಿಯಾನ್ ದೇವಾಲಯದ ಟ್ರಸ್ಟಿ ಜೋಳಿ ತಟ್ಟಾಂ ಪರಂಬಿಲ್ ಆಗಮಿಸಿದ್ದರು.


ಶಿಬಿರವು ಆ. 4ರಿಂದ ಆ. 18ರವರೆಗೆ ಪೂರ್ವಾಹ್ನ 9.30ರಿಂದ ಅಪರಾಹ್ನ 4:30 ವರೆಗೆ ಜರುಗಲಿದೆ.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya
error: Content is protected !!