July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸಂತ ಸೆಬಾಸ್ಟಿಯನ್ ದೇವಾಲಯ ಕಳೆಂಜದಲ್ಲಿ ಆ. 4ರಂದು ಪ್ರಾರಂಭಗೊಂಡಿತು.


ಉದ್ಘಾಟನೆಯನ್ನು ನೆರವೇರಿಸಿದ ಕಳೆಂಜ ಸಂತ ಸೆಬಾಸ್ಟಿಯಾನ್ ರವರ ದೇವಾಲಯದ ಧರ್ಮಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಮಾತನಾಡಿ ಈ ಶಿಬಿರದ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಿ ಎಂದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ನ ಮಾಲಕರಾದ ಕೆ. ಪ್ರಭಾಕರ್ ಸಾಲಿಯನ್ ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ಕಳೆಂಜ ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಥೋಮಸ್ ಪನ ಚಿಕ್ಕಲ್ , ಕಳೆಂಜ ಸಂತ ಸೆಬಾಸ್ಟಿಯಾನ್ ದೇವಾಲಯದ ಟ್ರಸ್ಟಿ ಜೋಳಿ ತಟ್ಟಾಂ ಪರಂಬಿಲ್ ಆಗಮಿಸಿದ್ದರು.


ಶಿಬಿರವು ಆ. 4ರಿಂದ ಆ. 18ರವರೆಗೆ ಪೂರ್ವಾಹ್ನ 9.30ರಿಂದ ಅಪರಾಹ್ನ 4:30 ವರೆಗೆ ಜರುಗಲಿದೆ.

Related posts

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya
error: Content is protected !!