September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ(45 ವ) ರವರು ಆ.5ರಂದು ಅಲ್ಪಕಾಲದ ಅಸೌಖ್ಯದಿಂದ ಅವರ ಪಂಜದ ಕಮಿಲ ಸ್ವಗೃಹದಲ್ಲಿ ನಿಧನರಾದರು.

ಅವರು ಧರ್ಮಸ್ಥಳ, ಬಪ್ಪನಾಡು, ಕದ್ರಿ, ಪುತ್ತೂರು, ಕುಂಟಾರು, ಗೆಜ್ಜೆ ಗಿರಿ, ಬಾಚೆಕೆರೆ ಮೇಳದಲ್ಲಿ ಅವರು ಸ್ತ್ರೀ ವೇಷ ಮತ್ತು ಬೇರೆ ವೇಷಾಧಾರಿಯಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಖ್ಯಾತಿಯಾಗಿದ್ದರು. ಅನೇಕ ಸನ್ಮಾನ ಪಡೆದಿದ್ದರು.

ಮೃತರು ತಾಯಿ ಜಾನಕಿ, ಪತ್ನಿ ಶಶಿಕಲಾ, ಪುತ್ರ ಮಿಥುನ್, ಪುತ್ರಿಯರಾದ ರಕ್ಷಾ, ದೀಕ್ಷಾ, ಅಳಿಯ, ಮೊಮ್ಮಗ, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya
error: Content is protected !!