ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಧರ್ಮಸ್ಥಳ: ಭಾರಿ ಮಳೆಯಿಂದಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಇದ್ದಂತಹ ಮಾವಿನ ಮರ ಬಿದ್ದಿದ್ದು ಹೆದ್ದಾರಿ ಬದಿಯ ರಸ್ತೆಯು ಕುಸಿದ ಘಟನೆ ಆ.3 ರಂದು ನಡೆದಿದೆ.

ಏನಾದರೂ ಅನಾಹುತ ಸಂಭವಿಸುವ ಮೊದಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.

Leave a Comment

error: Content is protected !!