26.3 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿ

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಭೇಟಿ ನೀಡಿ ಪರಿಶೀಲಿಸಿದರು.ಪಕ್ಷದ ಮುಖಂಡರು,ಕಾರ್ಯಕರ್ತರು ಜೊತೆಗಿದ್ದರು.

Related posts

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!