27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಭೇಟಿ ನೀಡಿ ಪರಿಶೀಲಿಸಿದರು.ಪಕ್ಷದ ಮುಖಂಡರು,ಕಾರ್ಯಕರ್ತರು ಜೊತೆಗಿದ್ದರು.

Related posts

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!