30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಭೇಟಿ ನೀಡಿ ಪರಿಶೀಲಿಸಿದರು.ಪಕ್ಷದ ಮುಖಂಡರು,ಕಾರ್ಯಕರ್ತರು ಜೊತೆಗಿದ್ದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya
error: Content is protected !!