24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

ಬಳಂಜ: ಭಾರಿ ಮಳೆಯಿಂದಾಗಿ ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯಿಂದ ಮನೆ ಭೇಟಿ ನಡೆಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಭೇಟಿ ನೀಡಿ ಪರಿಶೀಲಿಸಿದರು.ಪಕ್ಷದ ಮುಖಂಡರು,ಕಾರ್ಯಕರ್ತರು ಜೊತೆಗಿದ್ದರು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya
error: Content is protected !!