25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ ನಡೆಸುತ್ತಿರುವ ಘಟನೆ ಓಡಿಲ್ನಾಳ ರೇಷ್ಮೆ ಬಳಿ ಆ 05 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿಪಿ ಕಂಪನಿಯು ವಹಿಸಿಕೊಂಡಿದ್ದು 100 ಕ್ಕೂ ಹೆಚ್ಚಿನ ದಿನಗೂಲಿ ಕಾರ್ಮಿಕರಿಗೆ 3 ತಿಂಗಳನಿಂದ ಸಂಬಳವನ್ನು ನೀಡದೆ ಸತಾಯಿಸುತ್ತಿದ್ದಾರೆ. ಇದರಿಂದ ಡಿಪಿ ಕಂಪನಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ರು ಆಗಮಿಸಿದ್ದಾರೆ.

Related posts

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!