24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ ನಡೆಸುತ್ತಿರುವ ಘಟನೆ ಓಡಿಲ್ನಾಳ ರೇಷ್ಮೆ ಬಳಿ ಆ 05 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿಪಿ ಕಂಪನಿಯು ವಹಿಸಿಕೊಂಡಿದ್ದು 100 ಕ್ಕೂ ಹೆಚ್ಚಿನ ದಿನಗೂಲಿ ಕಾರ್ಮಿಕರಿಗೆ 3 ತಿಂಗಳನಿಂದ ಸಂಬಳವನ್ನು ನೀಡದೆ ಸತಾಯಿಸುತ್ತಿದ್ದಾರೆ. ಇದರಿಂದ ಡಿಪಿ ಕಂಪನಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ರು ಆಗಮಿಸಿದ್ದಾರೆ.

Related posts

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
error: Content is protected !!