July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ ನಡೆಸುತ್ತಿರುವ ಘಟನೆ ಓಡಿಲ್ನಾಳ ರೇಷ್ಮೆ ಬಳಿ ಆ 05 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿಪಿ ಕಂಪನಿಯು ವಹಿಸಿಕೊಂಡಿದ್ದು 100 ಕ್ಕೂ ಹೆಚ್ಚಿನ ದಿನಗೂಲಿ ಕಾರ್ಮಿಕರಿಗೆ 3 ತಿಂಗಳನಿಂದ ಸಂಬಳವನ್ನು ನೀಡದೆ ಸತಾಯಿಸುತ್ತಿದ್ದಾರೆ. ಇದರಿಂದ ಡಿಪಿ ಕಂಪನಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ರು ಆಗಮಿಸಿದ್ದಾರೆ.

Related posts

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!