ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ ನಡೆಸುತ್ತಿರುವ ಘಟನೆ ಓಡಿಲ್ನಾಳ ರೇಷ್ಮೆ ಬಳಿ ಆ 05 ರಂದು ನಡೆದಿದೆ.

ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿ ಕಾಮಗಾರಿಯನ್ನು ಡಿಪಿ ಕಂಪನಿಯು ವಹಿಸಿಕೊಂಡಿದ್ದು 100 ಕ್ಕೂ ಹೆಚ್ಚಿನ ದಿನಗೂಲಿ ಕಾರ್ಮಿಕರಿಗೆ 3 ತಿಂಗಳನಿಂದ ಸಂಬಳವನ್ನು ನೀಡದೆ ಸತಾಯಿಸುತ್ತಿದ್ದಾರೆ. ಇದರಿಂದ ಡಿಪಿ ಕಂಪನಿಯ ವಿರುದ್ದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ರು ಆಗಮಿಸಿದ್ದಾರೆ.

Related posts

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಮುಂಡಾಜೆ: ಭಾರತೀಯ ಸೇನೆಯಲ್ಲಿ ಉದ್ಯೋಗ ಅವಕಾಶಗಳು ಹಾಗೂ ಆಯ್ಕೆ ಪ್ರಕ್ರಿಯೆ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
error: Content is protected !!