April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ ಪೂರ್ವ ಪ್ರಾಥಮಿಕ ಶಾಲೆಯ ಪ್ರಿಕೆಜಿ ವಿದ್ಯಾರ್ಥಿಯಾದ ಸಮಕ್ಷ್ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಅವರ ಹೆತ್ತವರಾದ ಶಾಲಾ ಶಿಕ್ಷಕಿ ಸುಜಾತ ಮತ್ತು ಯೋಗಿಶ್ ಬಿ ಶಾಲೆಗೆ ಗಡಿಯಾರ ಮತ್ತು ಸಿಹಿ ತಿಂಡಿಯನ್ನು ನೀಡಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.

Related posts

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya
error: Content is protected !!