38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

ಅಳದಂಗಡಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಲುಸ್ತುವಾರಿ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ರಚನೆಯು ಶ್ರೀನಿವಾಸ್ ರಾವ್ ದೊರಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ನೂತನ ಅಧ್ಯಕ್ಷರಾಗಿ ಶಶಿಕಾಂತ್ ನಾಯಕ್, ಉಪಾಧ್ಯಕ್ಷರಾಗಿ ಶ್ರೀಮತಿ ಐಶ್ವರ್ಯ ನೀರಲ್ಕೆ ಆಯ್ಕೆಯಾದರು.

ಸಮಿತಿಯ ಸದಸ್ಯರಾಗಿ ಸುಜಾತಾ ಜೈನ್,ಜಮೀಳಾ, ಪವನ್ ಕುಮಾರ್,ಸಂದೀಪ್ ಎಸ್ ನೀರಲ್ಕೆ,ವೇದಾವತಿ, ಸಂಧ್ಯಾ, ಆನಂದ ಪೂಜಾರಿ ನೀರಲ್ಕೆ,ಲೀಲಾವತಿ,ಗಿರಿಜಾ,ಸೋನಿಯಾ, ಸಂತೋಷ್ ನಿನ್ನಿಕಲ್ಲು, ಜಗನ್ನಾಥ, ಶೇಖರ್, ಸದಾಶಿವ, ಪ್ರಭಾಕರ ನಾಯಕ್,ರೂಪಾ ರವರು ಆಯ್ಕೆಯಾದರು.

ರಚನಾ ಸಭೆಯಲ್ಲಿ ಸಿಆರ್ ಪಿ ರಾಜೇಶ್ ಆಚಾರ್ಯ, ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ರಾವ್, ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಆಚಾರ್ಯ ಮಿತ್ತರೋಡಿ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ರವರು ಉಪಸ್ಥಿತರಿದ್ದರು

ದೈಹಿಕ ಶಿಕ್ಷಣ ಶಿಕ್ಷಕರಾದ ಸುನಿಲ್ ಬಾಪಟ್ ಕಾರ್ಯಕ್ರಮ ನಿರೂಪಿಸಿದರು, ಸಹಶಿಕ್ಷಕಿ ಶ್ರೀಮತಿ ಸರೋಜಾ ವಂದಿಸಿದರು.

Related posts

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya
error: Content is protected !!