25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ಇದೀಗ
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆಗೊಂಡಿದೆ
ಅಧ್ಯಕ್ಷ ಸ್ಥಾನ ಸಾಮಾನ್ಯರಿಗೆ
ಹಾಗೂ ಉಪಾಧ್ಯಕ್ಷತೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya
error: Content is protected !!