30 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

ಬೆಳ್ತಂಗಡಿ : ರಾಜ್ಯದ ನಗರ ಪೌರಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಿಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಿರುವ ಸರ್ಕಾರ, ಆಕ್ಷೇಪಣೆಗಳನ್ನು ಸಲ್ಲಿಸಲು ಹದಿನೈದು ದಿನಗಳ ಗಡುವು ನೀಡಿತು ಇದೀಗ
ಬೆಳ್ತಂಗಡಿ ಪಟ್ಟಣ ಪಂಚಾಯತಿನ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಬಿಡುಗಡೆಗೊಂಡಿದೆ
ಅಧ್ಯಕ್ಷ ಸ್ಥಾನ ಸಾಮಾನ್ಯರಿಗೆ
ಹಾಗೂ ಉಪಾಧ್ಯಕ್ಷತೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ.

Related posts

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya
error: Content is protected !!