July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

ಮರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದ ಕ ಜಿ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾವಿನಕಟ್ಟೆಯ
ಕಟ್ಟಡದ ಹಿಂಭಾಗದಲ್ಲಿ ಭಾರೀ ಮಳೆಗೆ ಭೂಕುಸಿತ ಸಂಭವಿಸಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹರೀಶ್ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಾರಕೇಸರಿ, ಶಿಕ್ಷಣ ಸಂಯೋಜಕರಾದ ಸಿದ್ಧಲಿಂಗ ಸ್ವಾಮಿ ಮತ್ತು ಚೇತನಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಉಮೇಶ್ ನಾಯ್ಕ್ ಎಚ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!