ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಮದ್ದಡ್ಕ: ಇಲ್ಲಿಯ ಮುಖ್ಯರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನ ವೀಲ್ ಜಾಯಿಂಟ್ ತುಂಡಾದ ಹಿನ್ನಲೆ ರಸ್ತೆಯೂದಕ್ಕೂ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ.

ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪ್ರಯಾಣಿಕರಿಗೆ ಗುರುವಾಯನಕೆರೆ- ಪಡಂಗಡಿಯಾಗಿ- ಮಲಾಡಿಯಾಗಿ ಪ್ರಯಾಣಿಸಲು ಸೂಚಿಸಲಾಗಿದೆ.

Leave a Comment

error: Content is protected !!