July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಮೃತಪಟ್ಟವರಿಗಾಗಿ ಮತ್ತು ಸಂತ್ರಸ್ತರಿಗಾಗಿ ವಿಶೇಷ ಪೂಜಾ ವಿಧಿಗಳನ್ನು ಏರ್ಪಡಿಸಲಾಯಿತು.

ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಸಂತಾಪ ಸೂಚಿಸಿ ಮಾತನಾಡಿದರು. ಸುಮಾರು ನೂರು ಐವತ್ತು ಮಕ್ಕಳಿಗಿಂತ ಹೆಚ್ಚು ಮಕ್ಕಳು ಮೊಂಬತ್ತಿಗಳನ್ನು ಹಿಡಿದು ಕ್ಯಾಂಡಲ್ ಲೈಟ್ ಪ್ರಾರ್ಥನೆಯನ್ನು ಮಾಡಿದರು. ಮಕ್ಕಳಲ್ಲಿ ಸಾಮಾಜಿಕ ಬದ್ಧತೆ, ಕಷ್ಟದಲ್ಲಿರುವವರಿಗೆ ಸಹಾಯ, ಅನುಕಂಪ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪ್ರಯತ್ನವಾಗಿ ಇದನ್ನು ಆಯೋಜಿಸಲಾಗಿತ್ತು.

ಶಿಕ್ಷಕರಾದ ರೊಯ್ ಕೊಳಂಗರಾತ್, ಜೆನಿನ್, ತೋಮಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya
error: Content is protected !!