September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಮೃತಪಟ್ಟವರಿಗಾಗಿ ಮತ್ತು ಸಂತ್ರಸ್ತರಿಗಾಗಿ ವಿಶೇಷ ಪೂಜಾ ವಿಧಿಗಳನ್ನು ಏರ್ಪಡಿಸಲಾಯಿತು.

ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಸಂತಾಪ ಸೂಚಿಸಿ ಮಾತನಾಡಿದರು. ಸುಮಾರು ನೂರು ಐವತ್ತು ಮಕ್ಕಳಿಗಿಂತ ಹೆಚ್ಚು ಮಕ್ಕಳು ಮೊಂಬತ್ತಿಗಳನ್ನು ಹಿಡಿದು ಕ್ಯಾಂಡಲ್ ಲೈಟ್ ಪ್ರಾರ್ಥನೆಯನ್ನು ಮಾಡಿದರು. ಮಕ್ಕಳಲ್ಲಿ ಸಾಮಾಜಿಕ ಬದ್ಧತೆ, ಕಷ್ಟದಲ್ಲಿರುವವರಿಗೆ ಸಹಾಯ, ಅನುಕಂಪ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪ್ರಯತ್ನವಾಗಿ ಇದನ್ನು ಆಯೋಜಿಸಲಾಗಿತ್ತು.

ಶಿಕ್ಷಕರಾದ ರೊಯ್ ಕೊಳಂಗರಾತ್, ಜೆನಿನ್, ತೋಮಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya
error: Content is protected !!