23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

ನೆಲ್ಯಾಡಿ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದ ಮೃತಪಟ್ಟವರಿಗಾಗಿ ಮತ್ತು ಸಂತ್ರಸ್ತರಿಗಾಗಿ ವಿಶೇಷ ಪೂಜಾ ವಿಧಿಗಳನ್ನು ಏರ್ಪಡಿಸಲಾಯಿತು.

ಧರ್ಮಗುರು ವಂದನೀಯ ಫಾ. ಶಾಜಿ ಮಾತ್ಯು ಸಂತಾಪ ಸೂಚಿಸಿ ಮಾತನಾಡಿದರು. ಸುಮಾರು ನೂರು ಐವತ್ತು ಮಕ್ಕಳಿಗಿಂತ ಹೆಚ್ಚು ಮಕ್ಕಳು ಮೊಂಬತ್ತಿಗಳನ್ನು ಹಿಡಿದು ಕ್ಯಾಂಡಲ್ ಲೈಟ್ ಪ್ರಾರ್ಥನೆಯನ್ನು ಮಾಡಿದರು. ಮಕ್ಕಳಲ್ಲಿ ಸಾಮಾಜಿಕ ಬದ್ಧತೆ, ಕಷ್ಟದಲ್ಲಿರುವವರಿಗೆ ಸಹಾಯ, ಅನುಕಂಪ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪ್ರಯತ್ನವಾಗಿ ಇದನ್ನು ಆಯೋಜಿಸಲಾಗಿತ್ತು.

ಶಿಕ್ಷಕರಾದ ರೊಯ್ ಕೊಳಂಗರಾತ್, ಜೆನಿನ್, ತೋಮಸ್ ಮೊದಲಾದವರು ಉಪಸ್ಥಿತರಿದ್ದರು.

Related posts

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘದಿಂದ ಭಗೀರಥ ಜಿ. ರವರಿಗೆ ಸನ್ಮಾನ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya
error: Content is protected !!