23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

ಕಳೆಂಜ : ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳೆಂಜ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸಂತ ಸೆಬಾಸ್ಟಿಯನ್ ದೇವಾಲಯ ಕಳೆಂಜದಲ್ಲಿ ಆ. 4ರಂದು ಪ್ರಾರಂಭಗೊಂಡಿತು.


ಉದ್ಘಾಟನೆಯನ್ನು ನೆರವೇರಿಸಿದ ಕಳೆಂಜ ಸಂತ ಸೆಬಾಸ್ಟಿಯಾನ್ ರವರ ದೇವಾಲಯದ ಧರ್ಮಗುರುಗಳಾದ ಫಾ. ಜೋಸೆಫ್ ವಾಳೂಕಾರನ್ ಮಾತನಾಡಿ ಈ ಶಿಬಿರದ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಿ ಎಂದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ನ ಮಾಲಕರಾದ ಕೆ. ಪ್ರಭಾಕರ್ ಸಾಲಿಯನ್ ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ಕಳೆಂಜ ವಿನ್ಸೆಂಟ್ ಡಿ ಪೌಲ್ ಸೊಸೈಟಿ ಅಧ್ಯಕ್ಷ ಥೋಮಸ್ ಪನ ಚಿಕ್ಕಲ್ , ಕಳೆಂಜ ಸಂತ ಸೆಬಾಸ್ಟಿಯಾನ್ ದೇವಾಲಯದ ಟ್ರಸ್ಟಿ ಜೋಳಿ ತಟ್ಟಾಂ ಪರಂಬಿಲ್ ಆಗಮಿಸಿದ್ದರು.


ಶಿಬಿರವು ಆ. 4ರಿಂದ ಆ. 18ರವರೆಗೆ ಪೂರ್ವಾಹ್ನ 9.30ರಿಂದ ಅಪರಾಹ್ನ 4:30 ವರೆಗೆ ಜರುಗಲಿದೆ.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya
error: Content is protected !!